ಬೆಂಗಳೂರು: ಕೃಷಿ ತಂತ್ರಜ್ಞಾನದ ಬಗ್ಗೆ ಪ್ರಸಕ್ತ ವರ್ಷ 10,300
ರೈತರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಬಸನಗೌಡ ಆರ್. ಪಾಟೀಲ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೃಷಿ ಸಚಿವ ಕೃಷ್ಣ
ಬೈರೇಗೌಡ ಉತ್ತರಿಸಿದ್ದಾರೆ.ನೂತನ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಇಲಾಖೆಯಿಂದ ತರಬೇತಿ,
ಪ್ರವಾಸ, ಕೃಷಿ ಅಭಿಯಾನ, ಪ್ರಾತ್ಯಕ್ಷಿಕೆಗಳು, ಕೃಷಿ ಮೇಳ ಮುಖಾಂತರ ರೈತರಿಗೆ ಮಾಹಿತಿ
ತಲುಪಿಸಲಾಗುತ್ತದೆ. ಭೂ ಸಮೃದ್ಧಿ ಯೋಜನೆಯಡಿ ಕಳೆದ
Showing posts with label science. Show all posts
Showing posts with label science. Show all posts
Wednesday, 13 July 2016
Monday, 11 July 2016
ಇಂಗಾಲದ ಡೈ ಆಕ್ಸೈಡ್ ಪತ್ತೆಗೆ ಸೂಕ್ಷ್ಮ ಸಂವೇದಕ
ಒಮ್ಮೆ ದೀರ್ಘವಾಗಿ ಉಸಿರಾಡಿ. ಈ ರೀತಿ ಉಸಿರಾಡುವಾಗ ಇಂಗಾಲದ ಡೈ ಆಕ್ಸೈಡ್ನಂತಹ ಮಾರಣಾಂತಿಕ ಅನಿಲಗಳಿಂದ ಕಲುಷಿತಗೊಂಡಿರುವ ಅಶುದ್ಧ ಗಾಳಿ ಶ್ವಾಸಕೋಶವನ್ನು ಸೇರುವ ಸಾಧ್ಯತೆ ಇಲ್ಲದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರತಿವರ್ಷ ಎರಡು ದಶಲಕ್ಷ ಜನರು ವಾಯುಮಾಲಿನ್ಯದಿಂದ ಬರುವ ರೋಗಗಳಿಂದಾಗಿ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ.
ನಾವು ಉಸಿರಾಡುವ ಗಾಳಿಯಲ್ಲಿ ಹೆಚ್ಚಾಗಿ ಸಾರಜನಕ ಮತ್ತು ಆಮ್ಲಜನಕವಿದ್ದು, ಅಲ್ಪ ಪ್ರಮಾಣದಲ್ಲಿ ಇಂಗಾಲದ ಡೈ ಆಕ್ಸೈಡ್
Subscribe to:
Posts (Atom)
